ಸ್ಪಂದನೆ -ಚರಂಡಿ ಸ್ವಚ್ಛತೆ
Response - Drain cleaning
ಲಕ್ಷ್ಮೇಶ್ವರ 09 : ಪಟ್ಟಣದ ಅಂಬೇಡ್ಕರ್ ಕಾಲೋನಿ ಒಂದರಲ್ಲಿ ಸೂಕ್ತ ಚರಂಡಿ ಇಲ್ಲದೆ ಮನೆಗೆ ಬಳಕೆ ಮಾಡಿದ ಗಲೀಜು ನೀರು ರಸ್ತೆ ಮೇಲೆ ಹರಿಯುತ್ತಿತ್ತು ಇದರಿಂದ ನಿವಾಸಿಗಳು ಗಲೀಜುನಲ್ಲಿ ನಡೆದಾಡಕೊಂಡು ಹೋಗುತ್ತಿದ್ದರು ಇದನ್ನು ನಮ್ಮ ಲೋಕದರ್ಶನ ಪತ್ರಿಕೆಯಲ್ಲಿ ಇದು ರಸ್ತೆನಾ ಚರಂಡಿನಾ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಸಾರ ಮಾಡಲಾಗಿತ್ತು ವರದಿಗೆ ಸ್ಪಂದಿಸಿದ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಚರಂಡಿ ಸ್ವಚ್ಛಗೊಳಿಸುವ ವಾಹನ ಮುಖಾಂತರ ತಾತ್ಕಾಲಿಕವಾಗಿ ಚರಂಡಿಯನ್ನು ಸ್ವಚ್ಛಗೊಳಿಸಿದ್ದಾರೆಮುಂದಿನ ದಿನಗಳಲ್ಲಿ ಸೂಕ್ತ ಚರಂಡಿ ನಿರ್ಮಿಸಿ ಸ್ವಚ್ಛತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದೆಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ ವರದಿ ಪ್ರಸಾರ ಮಾಡಿದ ಲೋಕದರ್ಶನ ಪತ್ರಿಕೆಗೆ ನಿವಾಸಿಗಳು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 