ಸೇವಾ ನಿವೃತ್ತಿ: ರವಿಂದ್ರ ಉಮರಾಣಿಗೆ ಸನ್ಮಾನ
Retirement: Ravindra Umarani Felicitated
ಹುಬ್ಬಳ್ಳಿ 21: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಕೆಎಲ್ಇ ಸಂಸ್ಥೆಯಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ, ಸೇವಾ ನಿವೃತ್ತರಾದ ರವಿಂದ್ರ ಉಮರಾಣಿ ಅವರಿಗೆ ಶಾಲು, ಮಾಲಾರೆ್ಣ ಮಾಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು.
ಅಭಿನಂದಿಸಿ, ನಿವೃತ್ತ್ ಜೀವನ ಸುಖಕರವಾಗಲೆಂದು ಶುಭ ಕೋರಿದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಮಹೇಶ ಡಿ. ಹೊರಕೇರಿ, ಡಾ.ಎಸ್.ಎಲ್.ಸಂಗಮ, ಸಿದ್ದಯ್ಯ ಹಿರೇಮಠ, ನಿರ್ಮಲಾ ಚಿಗಟೇರಿ, ಡಾ. ಪ್ರೀತಿ ಪಾಟೀಲ, ಎಸ್.ಸಿ.ಪಾಟೀಲ, ಇಂದುಧರ ಹಿರೇಮಠ, ಡಾ. ಸತ್ಯ ಸವಣೂರ, ಅನಿಲ ಧಾರವಾಡಕರ, ಚಂದ್ರಶೇಖರ ಚನ್ನಂಗಿ, ಡಾ. ಬಿ.ಎಸ್.ಮಾಳವಾಡ, ಜಯದೇವ ಹಿರೇಮಠ, ಬಿರಾದಾರ, ಮುತ್ತು, ಮುಂತಾದವರು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 