ಸೇವಾ ನಿವೃತ್ತಿ: ಗಾಣಗಿಗೆ ಸತ್ಕಾರ
Retirement:Felicitation for Ganagi
ಬೆಳಗಾವಿ 22: ಪ್ರತಿ ರವಿವಾರ ನಡೆಯುವ ವಚನೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಎಂ.ಎಂ ಗಾಣಗಿ ಅವರನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.
ಆರಂಭದಲ್ಲಿ ಮಲ್ಲಿಕಾರ್ಜುನ ಶಿರಗುಪ್ಪಿ ಶೆಟ್ಟರ ಪ್ರಾರ್ಥನೆ ಹೇಳಿದರು. ಶಿವಲಿಂಗ ಬೆಂಡಿಗೇರಿ, ಬಸವರಾಜ ಕಮ್ಮಾರ, ರಾಜಕುಮಾರ ಮ್ಯಾಗೋಟಿ ಇವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ನಿರುಪಾದಯ್ಯ ಕಲ್ಲೋಳಿಮಠ ಆಶೀರ್ವಚನ ನೀಡಿದರು.
ಡಾ ಕೇದಾರೇಶ್ವರ ಕೋರಿ, ಸಿದ್ದಪ್ಪ ಪೂಜಾರಿ, ಬಿ.ಎಚ್. ಮಾರದ ಇವರು ವಿವಿಧ ವಿಷಯ ಕುರಿತು ಮಾತನಾಡಿದರು. ಗೋಪಾಲ ಖಟಾವಕರ ನಿರೂಪಿಸಿದರು. ನಿವೃತ್ತಿ ಹೊಂದಿದ ಗಾಣಗಿ ಅವರ ಸೇವೆ ಕುರಿತು ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 