ಪತ್ತಾರ, ಬನಪ್ಪನವರ ಸೇವಾನಿವೃತ್ತಿ ಸಮಾರಂಭ
Retirement ceremony of Pattara, Banappa
ಪತ್ತಾರ, ಬನಪ್ಪನವರ ಸೇವಾನಿವೃತ್ತಿ ಸಮಾರಂಭ
ರಾಯಬಾಗ, 01 ; ಶಿಕ್ಷಣದ ಮಹತ್ವವನ್ನು ಅರಿತ ಅಬಾಜಿಯವರು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವುದರ ಜೊತೆಗೆ ಹಾಸ್ಟೇಲ್ಗಳನ್ನು ತೆರೆದು ಈ ಭಾಗದ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅಂದೇ ಅಡಿಪಾಯ ಹಾಕಿದ್ದರು ಎಂದು ಎಸ್ಪಿಎಮ್ ಕಾರ್ಯದರ್ಶಿ ಎಸ್.ಎಸ್.ಸಿಂಗಾಡಿ ಹೇಳಿದರು.
ಗುರುವಾರ ಪಟ್ಟಣದ ವಿವೇಕಾನಂದ ಕಲಾ ಮಂದಿರ ಮತ್ತು ಸಂಗೀತ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಉಪನ್ಯಾಸಕ ಪಿ.ಆಯ್.ಪತ್ತಾರ ಹಾಗೂ ಸಿಪಾಯಿ ಎಸ್.ಎನ್.ಬನಪ್ಪನವರ ಸೇವಾನಿವೃತ್ತಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷಾ ಶಿಕ್ಷಕರಗಿಂತ ಚಿತ್ರಕಲಾ ಶಿಕ್ಷಕರಿಗೆ ಹೆಚ್ಚಿನ ಸ್ಥಾನ ಮತ್ತು ಮಹತ್ವವಿದೆ. ಕಲೆ ಇಲ್ಲದ ಶಿಕ್ಷಣ ಪರಿಪೂರ್ಣ ಅನ್ನಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಮಾಜಿ ಸಂಸದ ಅಮರಸಿಂಹ ಪಾಟೀಲ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಪಿ.ಬಿ.ಗವಾನಿ, ಹಿರಿಯ ಚಿತ್ರಕಲಾವಿದ ಡಾ.ಜಿ.ಏ.ಪತ್ತಾರ, ಹೆಸ್ಕಾಂ ಜೆಇ ಬಿ.ಎಸ್.ಮಗದುಮ್ಮ, ಚಿಕ್ಕೋಡಿ ಡಯಟ್ ಅಧಿಕಾರಿ ಭಾರತಿ ಸನದಿ, ನಿವೃತ್ತ ಪ್ರಾಚಾರ್ಯರಾದ ವಿ.ಡಿ.ಸಾಲಿ, ಎಸ್.ಆರ್.ಪೋತದಾರ, ಬಿ.ಎನ್.ಹಾದಿಮನಿ, ಆರ್.ಎ.ದೇವರುಷಿ, ಸರಸ್ವತಿ ಪತ್ತಾರ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 