ಪತ್ತಾರ, ಬನಪ್ಪನವರ ಸೇವಾನಿವೃತ್ತಿ ಸಮಾರಂಭ
Retirement ceremony of Pattara, Banappa
ಪತ್ತಾರ, ಬನಪ್ಪನವರ ಸೇವಾನಿವೃತ್ತಿ ಸಮಾರಂಭ
ರಾಯಬಾಗ, 01 ; ಶಿಕ್ಷಣದ ಮಹತ್ವವನ್ನು ಅರಿತ ಅಬಾಜಿಯವರು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವುದರ ಜೊತೆಗೆ ಹಾಸ್ಟೇಲ್ಗಳನ್ನು ತೆರೆದು ಈ ಭಾಗದ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅಂದೇ ಅಡಿಪಾಯ ಹಾಕಿದ್ದರು ಎಂದು ಎಸ್ಪಿಎಮ್ ಕಾರ್ಯದರ್ಶಿ ಎಸ್.ಎಸ್.ಸಿಂಗಾಡಿ ಹೇಳಿದರು.
ಗುರುವಾರ ಪಟ್ಟಣದ ವಿವೇಕಾನಂದ ಕಲಾ ಮಂದಿರ ಮತ್ತು ಸಂಗೀತ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಉಪನ್ಯಾಸಕ ಪಿ.ಆಯ್.ಪತ್ತಾರ ಹಾಗೂ ಸಿಪಾಯಿ ಎಸ್.ಎನ್.ಬನಪ್ಪನವರ ಸೇವಾನಿವೃತ್ತಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷಾ ಶಿಕ್ಷಕರಗಿಂತ ಚಿತ್ರಕಲಾ ಶಿಕ್ಷಕರಿಗೆ ಹೆಚ್ಚಿನ ಸ್ಥಾನ ಮತ್ತು ಮಹತ್ವವಿದೆ. ಕಲೆ ಇಲ್ಲದ ಶಿಕ್ಷಣ ಪರಿಪೂರ್ಣ ಅನ್ನಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಮಾಜಿ ಸಂಸದ ಅಮರಸಿಂಹ ಪಾಟೀಲ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಪಿ.ಬಿ.ಗವಾನಿ, ಹಿರಿಯ ಚಿತ್ರಕಲಾವಿದ ಡಾ.ಜಿ.ಏ.ಪತ್ತಾರ, ಹೆಸ್ಕಾಂ ಜೆಇ ಬಿ.ಎಸ್.ಮಗದುಮ್ಮ, ಚಿಕ್ಕೋಡಿ ಡಯಟ್ ಅಧಿಕಾರಿ ಭಾರತಿ ಸನದಿ, ನಿವೃತ್ತ ಪ್ರಾಚಾರ್ಯರಾದ ವಿ.ಡಿ.ಸಾಲಿ, ಎಸ್.ಆರ್.ಪೋತದಾರ, ಬಿ.ಎನ್.ಹಾದಿಮನಿ, ಆರ್.ಎ.ದೇವರುಷಿ, ಸರಸ್ವತಿ ಪತ್ತಾರ ಸೇರಿ ಅನೇಕರು ಇದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 