ಎಸ್ಎಲ್ಎನ್ಎಲ್ಬಿಎ ಅನುಷ್ಠಾನ ಕುರಿತು ಪರೀಶೀಲನೆ
Review of the implementation of SLNLBA
ತಾಳಿಕೋಟಿ, 20 : ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಆರಿ್ಬ ದಮ್ಮೂರಮಠ ಕ್ಷೇತ್ರ ಸಮನ್ವಯಾಧಿಕಾರಿಗಳು ಮುದ್ದೇಬಿಹಾಳ. ಎಮ್.ಕೆ.ಬಾಗವಾನ. ಶಿಕ್ಷಣ ಸಂಯೋಜಕರು, ಮುದ್ದೇಬಿಹಾಳ. ಕಾಶೀನಾಥ. ಸಜ್ಜನ. ಬಿ.ಆರ್.ಪಿ. ಮುದ್ದೇಬಿಹಾಳ. ಶ್ರೀ ಬಾಲಾಜಿ. ವಿಜಾಪುರ, ಸಿ.ಆರ್. ಪಿ.ಮಿಣಜಗಿ, ಮಹೇಶ ಚಕ್ರಶಾಲಿ, ಸಿ.ಆರಿ್ಪ.ಇಂಗಳಗೇರಿ, ರಾಜು. ವಿಜಾಪುರ, ಸಿ.ಅರಿ್ಪ. ತಾಳಿಕೋಟಿಯವರು ಈಐಓ ಹಾಗೂ ಐಃಂ ಅನುಷ್ಠಾನಗೊಳಿದ ಮಾಹಿತಿ ಪರೀಸಿಲಿಸಿ ಶಿಕ್ಷಕರಿಗೆ ಸಲಹೆ ಸೂಚನೆಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ, ಸಿಬ್ಬಂದಿಗಳಾದ ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ್.ಬಿ.ಪಾಟೀಲ, ಎಮ್.ಎಸ್.ರಾಯಗೊಂಡ, ಯು.ಎಚ.ಗಟನೂರ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 