ಎಸ್ಎಲ್ಎನ್ಎಲ್ಬಿಎ ಅನುಷ್ಠಾನ ಕುರಿತು ಪರೀಶೀಲನೆ
Review of the implementation of SLNLBA
ತಾಳಿಕೋಟಿ, 20 : ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಆರಿ್ಬ ದಮ್ಮೂರಮಠ ಕ್ಷೇತ್ರ ಸಮನ್ವಯಾಧಿಕಾರಿಗಳು ಮುದ್ದೇಬಿಹಾಳ. ಎಮ್.ಕೆ.ಬಾಗವಾನ. ಶಿಕ್ಷಣ ಸಂಯೋಜಕರು, ಮುದ್ದೇಬಿಹಾಳ. ಕಾಶೀನಾಥ. ಸಜ್ಜನ. ಬಿ.ಆರ್.ಪಿ. ಮುದ್ದೇಬಿಹಾಳ. ಶ್ರೀ ಬಾಲಾಜಿ. ವಿಜಾಪುರ, ಸಿ.ಆರ್. ಪಿ.ಮಿಣಜಗಿ, ಮಹೇಶ ಚಕ್ರಶಾಲಿ, ಸಿ.ಆರಿ್ಪ.ಇಂಗಳಗೇರಿ, ರಾಜು. ವಿಜಾಪುರ, ಸಿ.ಅರಿ್ಪ. ತಾಳಿಕೋಟಿಯವರು ಈಐಓ ಹಾಗೂ ಐಃಂ ಅನುಷ್ಠಾನಗೊಳಿದ ಮಾಹಿತಿ ಪರೀಸಿಲಿಸಿ ಶಿಕ್ಷಕರಿಗೆ ಸಲಹೆ ಸೂಚನೆಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ, ಸಿಬ್ಬಂದಿಗಳಾದ ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ್.ಬಿ.ಪಾಟೀಲ, ಎಮ್.ಎಸ್.ರಾಯಗೊಂಡ, ಯು.ಎಚ.ಗಟನೂರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 