ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
Rider dies after falling off bike at night
ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
ನೇಸರಗಿ 04: ಇಲ್ಲಿಗೆ ಸಮೀಪದ ಸುತಗಟ್ಟಿ ಕ್ರಾಸ್ ಬ್ರಿಡ್ಜ್ ಹತ್ತಿರ ರಾತ್ರಿ ವೇಳೆ ಬೆಳಗಾವಿಯಿಂದ ಮಲ್ಲಾಪೂರ ಕೆ ಎನ್ ಗ್ರಾಮಕ್ಕೆ ಬೈಕ್ ಮೇಲೆ ಬರುವಾಗ ಖಾಸಗಿ ವಾಹನ ಚಾಲಕನಾಗಿ ಕೆಲಸ ಮಾಡುತಿದ್ದ ಮಲ್ಲಾಪೂರ ಕೆ ಎನ್ ಗ್ರಾಮದ ಮಹೇಶ ಕಲ್ಲಪ್ಪ ಕಲ್ಲೂರ (34) ಇತನು ಬೈಕ್ ಚಲಿಸುವಾಗ ಆಯ ತಪ್ಪಿ ಬಿದ್ದು, ತಲೆಗೆ ತೀವ್ರ ಗಾಯವಾಗಿ ಮಂಗಳವಾರ ಮಧ್ಯರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ,
ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 