ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
Rider dies after falling off bike at night
ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
ನೇಸರಗಿ 04: ಇಲ್ಲಿಗೆ ಸಮೀಪದ ಸುತಗಟ್ಟಿ ಕ್ರಾಸ್ ಬ್ರಿಡ್ಜ್ ಹತ್ತಿರ ರಾತ್ರಿ ವೇಳೆ ಬೆಳಗಾವಿಯಿಂದ ಮಲ್ಲಾಪೂರ ಕೆ ಎನ್ ಗ್ರಾಮಕ್ಕೆ ಬೈಕ್ ಮೇಲೆ ಬರುವಾಗ ಖಾಸಗಿ ವಾಹನ ಚಾಲಕನಾಗಿ ಕೆಲಸ ಮಾಡುತಿದ್ದ ಮಲ್ಲಾಪೂರ ಕೆ ಎನ್ ಗ್ರಾಮದ ಮಹೇಶ ಕಲ್ಲಪ್ಪ ಕಲ್ಲೂರ (34) ಇತನು ಬೈಕ್ ಚಲಿಸುವಾಗ ಆಯ ತಪ್ಪಿ ಬಿದ್ದು, ತಲೆಗೆ ತೀವ್ರ ಗಾಯವಾಗಿ ಮಂಗಳವಾರ ಮಧ್ಯರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ,
ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 