ತನ್ನ ಬೆಳವಣಿಗೆಗೆ ಎಂಎಸ್ ಧೋನಿ ಕಾರಣ ಅಂದ್ರು ರಿಷಬ್ ಪಂತ್
ಐಪಿಎಲ್ನಲ್ಲಿ ವಿಕೆಟ್ ಕೀಪಿಂಗ್, ಬ್ಯಾಟಿಂಗ್ ಕುರಿತು ಧೋನಿ ನನಗೆ ಸಾಕಷ್ಟು ಸಲಹೆ ನೀಡಿ ಬೆಂಬಲಿಸಿದ್ದಾರೆ ಎಂದು ಪಂತ್ ಹೇ
ಲಂಡನ್ 24: ಬಹುಬೇಗ ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ಪಡೆದಿರುವ ಖುಷಿಯಲ್ಲಿ ಉದಯೋನ್ಮುಖ ಆಟಗಾರ ರಿಷಬ್ ಪಂತ್ ಅವರು ತಮ್ಮ ಬೆಳವಣಿಗೆಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕಾರಣ ಎಂದು ಹೇಳಿದ್ದಾರೆ.
ಎಂಎಸ್ ಧೋನಿ ನೀಡಿದ ಸರಳ ಸಲಹೆಗಳು ನಾನು ಆದಷ್ಟು ಬೇಗ ಗ್ರಹಿಸಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ದೊರೆತಿದೆ. ಅನುಭವಿ ಆಟಗಾರ ಎಂಎಸ್ ಧೋನಿ ಅವರು ತಾನು ಬೆಳೆಯಲು, ಕ್ರಿಕೆಟ್ ನಲ್ಲಿ ಗುರುತಿಸಿಕೊಳ್ಳಲು ತುಂಬಾ ನೆರವು ನೀಡಿದ್ದಾರೆ. ಯಾವುದೇ ರೀತಿಯಲ್ಲಿ ನನಗೆ ಬೆಂಬಲ ಬೇಕಿದ್ದಾಗ ನಾನು ಮಾಹಿ ಭಾಯ್ ಪ್ರಶ್ನಿಸಿ ಸಲಹೆ ಪಡೆದುಕೊಳ್ಳುತ್ತಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 