ಮರಗಳನ್ನು ಕಡಿಯದ ಕಾರಣ ರಸ್ತೆ ಅಪಘಾತ
Road accident due to not cutting down trees
ಸಂಬರಗಿ 01 : ಜಂಬಗಿಯಿಂದ ಶಿವನೂರು ರಸ್ತೆಗೆ ಡಾಂಬರು ಹಾಕಿ ಒಂದು ವರ್ಷವಾದರೂ ರಸ್ತೆ ಬದಿಯಲ್ಲಿರುವ ಮರಗಳನ್ನು ಕಡಿಯದ ಕಾರಣ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ರಸ್ತೆಯೋ ಅಥವಾ ಮರಗಳೋ ಎಂಬುದು ಸ್ಪಷ್ಟವಾಗಿಲ್ಲ. ರಸ್ತೆಯಲ್ಲಿರುವ ಮರಗಳನ್ನು ಕಡಿಯಬೇಕೆಂಬ ವಾಹನ ಸವಾರಿ ಅಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 