ರೈಲ್ವೆ ಸಚಿವರ ಮನೆಯಲ್ಲಿ ಕಳವು, ನೇಪಾಳದ ಮೂಲದ ವ್ಯಕ್ತಿ ಸೆರೆ
ಮುಂಬೈ,ಅ 4: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ಮುಂಬೈ ಮನೆಯಿಂದ 35 ಸಾವಿರ ರೂಪಾಯಿ ಮೌಲ್ಯದ ನಗದು, ಬೆಳ್ಳಿ ಆಭರಣ ಸಾಮಗ್ರಿಗಳು, ಮೊಬೈಲ್ ಫೋನ್ ಮತ್ತು ಇತರೆ ವಸ್ತಗಳು ಕಳುವಾಗಿರುವ ಸಂಗತಿ ತಡವಾಗಿ ಬಯಲಾಗಿದೆ. ಮುಂಬೈನ ನಿಪೇಲ್ ಸೀ ರೋಡ್ ಬಂಗ್ಲೆ ವಿಲ್ಲಾ ಆಬರ್ಿಟ್ನಲ್ಲಿ ಕಳೆದ ತಿಂಗಳು ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮನೆ ಕೆಲಸಗಾರ ನೇಪಾಳ ಮೂಲದ ವಿಶ್ವಕರ್ಮ ಎಂಬಾತನನ್ನು ಬಂಧಿಸಿದ್ದಾರೆ. ಕಳ್ಳತನದ ಶಂಕೆ ಮೇಲೆ ಈತನನ್ನು ಬಂಧಿಸಲಾಗಿದೆ. ಆದರೆ ಎಲ್ಲ ಕಳ್ಳತನದ ಆರೋಪಗಳನ್ನು ಆತ ನಿರಾಕರಿಸಿದ್ದಾನೆ. ಕಳ್ಳತನ ನಡೆದ ಅವಧಿಯಲ್ಲಿ ತಾನು ಊರಿನಲ್ಲಿ ಇರಲಿಲ್ಲ ಸಂಬಂಧಿಕರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ ಎಂದು ಆತ ಸ್ಪಷ್ಟಪಡಿಸಿದ್ದು, ಪೊಲೀಸರು ಆತನಿಂದ ಐದು ಮೊಬೈಲ್ ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 