ರೋಜರ್ ಬಿನ್ನಿ ಕೆಎಸ್ಸಿಎ ನೂತನ ಅಧ್ಯಕ್ಷ
ಬೆಂಗಳೂರು, ಅ.3: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮಾಜಿ ಸ್ಟಾರ್ ಆಟಗಾರ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ರೋಜರ್ ಬಿನ್ನಿ ಬಣ ಕ್ಲೀನ್ ಸ್ವೀಪ್ ಮಾಡಿದೆ. ಭಾರತ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ, ಇನ್ನು ಕೆಎಸ್ಸಿಎ ಅಧ್ಯಕ್ಷ. ಇವರು 943 ಮತಗಳನ್ನು ಪಡೆದರೆ, ಪ್ರತಿ ಸ್ಪರ್ಧೆ ಕ್ಯಾ.ಎಂ.ಎಂ.ಹರೀಶ್ 111 ಮತ ಪಡೆದರು. ಉಪಾಧ್ಯಕ್ಷರಾಗಿ ಜೆ.ಅಭಿರಾಮ್ ಆಯ್ಕೆ ಆಗಿದ್ದಾರೆ. ಇವರು 885 ಮತ ಪಡೆದರು. ಜೋಸೆಫ್ ಹೂವಾರ್ 122, ಸಿದ್ದಲಿಂಗ್ ಸ್ವಾಮಿ 37 ಮತ ಪಡೆದರು. ಗೆದ್ದ ಆಡಳಿತಾಧಿಕಾರಿಗಳು: ಸಂತೋಷ್ ಮೆನನ್, ಕಾರ್ಯದರ್ಶಿ ಶವೀರ್ ತರಾಪೊರೆ, ಜಂಟಿ ಕಾರ್ಯದರ್ಶಿ ವಿನಯ್ ಮೃತ್ಯುಂಜಯ್, ಖಜಾಂಚಿ ಶಾಂತಿ ಸ್ವರೂಪ್, ಅಜೀವ ಸದಸ್ಯತ್ವ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 