ರೋಜರ್ ಬಿನ್ನಿ ಕೆಎಸ್ಸಿಎ ನೂತನ ಅಧ್ಯಕ್ಷ
ಬೆಂಗಳೂರು, ಅ.3: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮಾಜಿ ಸ್ಟಾರ್ ಆಟಗಾರ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ರೋಜರ್ ಬಿನ್ನಿ ಬಣ ಕ್ಲೀನ್ ಸ್ವೀಪ್ ಮಾಡಿದೆ. ಭಾರತ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ, ಇನ್ನು ಕೆಎಸ್ಸಿಎ ಅಧ್ಯಕ್ಷ. ಇವರು 943 ಮತಗಳನ್ನು ಪಡೆದರೆ, ಪ್ರತಿ ಸ್ಪರ್ಧೆ ಕ್ಯಾ.ಎಂ.ಎಂ.ಹರೀಶ್ 111 ಮತ ಪಡೆದರು. ಉಪಾಧ್ಯಕ್ಷರಾಗಿ ಜೆ.ಅಭಿರಾಮ್ ಆಯ್ಕೆ ಆಗಿದ್ದಾರೆ. ಇವರು 885 ಮತ ಪಡೆದರು. ಜೋಸೆಫ್ ಹೂವಾರ್ 122, ಸಿದ್ದಲಿಂಗ್ ಸ್ವಾಮಿ 37 ಮತ ಪಡೆದರು. ಗೆದ್ದ ಆಡಳಿತಾಧಿಕಾರಿಗಳು: ಸಂತೋಷ್ ಮೆನನ್, ಕಾರ್ಯದರ್ಶಿ ಶವೀರ್ ತರಾಪೊರೆ, ಜಂಟಿ ಕಾರ್ಯದರ್ಶಿ ವಿನಯ್ ಮೃತ್ಯುಂಜಯ್, ಖಜಾಂಚಿ ಶಾಂತಿ ಸ್ವರೂಪ್, ಅಜೀವ ಸದಸ್ಯತ್ವ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 