ಮನೆಯ ಮೇಲ್ಚಾವಣಿ ಕುಸಿತ: ಬಡ ಕುಟುಂಬಕ್ಕೆ ಧನ ಸಹಾಯ
Roof collapse: Financial assistance to poor family
ಜಮಖಂಡಿ 12: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದ್ದು ಬಿದ್ದ ಪರಿಣಾಮವಾಗಿ ಬಡಕುಟುಂಬ ಮೇಲ್ಚಾವಣಿ ದುರಸ್ಥಿ ಮಾಡಿಕೊಳ್ಳಲಾಗಿದೆ.
ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆ ವತಿಯಿಂದ 5 ಸಾವಿರ ನಗದು ಹಣವನ್ನು ಸಹಾಯ ಮಾಡಲಾಯಿತು. ಕರ್ನಾಟಕ ಪ್ರೇಸ್ ಕ್ಲಬ್ ಅಧ್ಯಕ್ಷ ಶಶಿಕಾಂತ ತೇರದಾಳ ಮಾತನಾಡಿ. ಅತೀ ಕಡುಬಡತನದ ಕುಟುಂಬಗಳಿಗೆ ನಮ್ಮ ಸಂಘಟನೆಯಿಂದ ಕೈಲಾದಷ್ಟು ಸಹಾಯವನ್ನು ಮಾಡುವ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದ್ದು ಬಿದ್ದಿರುತ್ತದೆ. ಮೇಲ್ಛಾವಣಿ ದುರಸ್ತಿ ಮಾಡಿಕೊಳ್ಳಲು ನಮ್ಮ ಸಂಘಟನೆಯು ಸಹಾಯ ಮಾಡಲು ಮುಂದಾಗಿರುತ್ತದೆ. ಪ್ರತಿಯೊಂದು ಕಾರ್ಯದಲ್ಲಿ ಬಡವರಗೋಷ್ಕರ ಸೇವೆಯನ್ನು ಮಾಡುವ ಗುರಿಯನ್ನು ಹೊಂದಿದೆ ಎಂದರು.
ಇದೇ ಸಂದರ್ಭದಲ್ಲಿ ರವಿಕುಮಾರ ಶಿಂಗೆ. ದೀಲೀಪ ದಾಶ್ಯಾಳ. ಪ್ರವೀಣ ಹೊಳೆಪ್ಪಗೋಳ. ನಿಂಗರಾಜ ಬೆಳನ್ನವರ. ಕಿರಣ ಪವಾರ. ಗಜಾನಂದ ಕಾಂಬಳೆ. ಗುಲಾಬ ತೇರದಾಳ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 