ಮನೆಯ ಮೇಲ್ಚಾವಣಿ ಕುಸಿತ: ಬಡ ಕುಟುಂಬಕ್ಕೆ ಧನ ಸಹಾಯ
Roof collapse: Financial assistance to poor family
ಜಮಖಂಡಿ 12: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದ್ದು ಬಿದ್ದ ಪರಿಣಾಮವಾಗಿ ಬಡಕುಟುಂಬ ಮೇಲ್ಚಾವಣಿ ದುರಸ್ಥಿ ಮಾಡಿಕೊಳ್ಳಲಾಗಿದೆ.
ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆ ವತಿಯಿಂದ 5 ಸಾವಿರ ನಗದು ಹಣವನ್ನು ಸಹಾಯ ಮಾಡಲಾಯಿತು. ಕರ್ನಾಟಕ ಪ್ರೇಸ್ ಕ್ಲಬ್ ಅಧ್ಯಕ್ಷ ಶಶಿಕಾಂತ ತೇರದಾಳ ಮಾತನಾಡಿ. ಅತೀ ಕಡುಬಡತನದ ಕುಟುಂಬಗಳಿಗೆ ನಮ್ಮ ಸಂಘಟನೆಯಿಂದ ಕೈಲಾದಷ್ಟು ಸಹಾಯವನ್ನು ಮಾಡುವ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದ್ದು ಬಿದ್ದಿರುತ್ತದೆ. ಮೇಲ್ಛಾವಣಿ ದುರಸ್ತಿ ಮಾಡಿಕೊಳ್ಳಲು ನಮ್ಮ ಸಂಘಟನೆಯು ಸಹಾಯ ಮಾಡಲು ಮುಂದಾಗಿರುತ್ತದೆ. ಪ್ರತಿಯೊಂದು ಕಾರ್ಯದಲ್ಲಿ ಬಡವರಗೋಷ್ಕರ ಸೇವೆಯನ್ನು ಮಾಡುವ ಗುರಿಯನ್ನು ಹೊಂದಿದೆ ಎಂದರು.
ಇದೇ ಸಂದರ್ಭದಲ್ಲಿ ರವಿಕುಮಾರ ಶಿಂಗೆ. ದೀಲೀಪ ದಾಶ್ಯಾಳ. ಪ್ರವೀಣ ಹೊಳೆಪ್ಪಗೋಳ. ನಿಂಗರಾಜ ಬೆಳನ್ನವರ. ಕಿರಣ ಪವಾರ. ಗಜಾನಂದ ಕಾಂಬಳೆ. ಗುಲಾಬ ತೇರದಾಳ ಇತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 