ಮಳೆ ಗಾಳಿಗೆ ಐದಾರು ಮನೆಯ ಮೇಲ್ಚಾವಣಿ ಸಂಪೂರ್ಣ ಹಾಳು: ಪರಿಹಾರಕ್ಕೆ ಒತ್ತಾಯ
Roofs of five or six houses completely damaged due to rain and wind: Demand for compensation
ಲಕ್ಷ್ಮೇಶ್ವರ 17: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಕಳೆದು ಎರಡು ಮೂರು ದಿನಗಳ ಹಿಂದೆ ಸುರಿದ ಬಾರಿ ಮಳೆ ಗಾಳಿಗೆ ಗ್ರಾಮದ ಶಿವಾನಂದ ಯಲ್ಲಪ್ಪ ಬಳಗಲಿ ಎಂಬುವರ ಮನೆ ಸೇರಿದಂತೆ ಒಟ್ಟು ಗ್ರಾಮದಲ್ಲಿ ಐದಾರು ಮನೆಗಳ ಮೇಲ್ಚಾವಣಿಯ ತಗಡುಗಳು ಕಿತ್ತುಕೊಂಡು ಹೋಗಿ ಅಪಾರ ಹಾನಿ ಸಂಭವಿಸಿದ್ದು ಬಡ ಕುಟುಂಬಗಳು ಸಾಕಷ್ಟು ತೊಂದರೆಯನ್ನು ಅನುಭವಿಸುವಂಥಾಗಿದ್ದು ಮೇಲ್ಚಾವಣಿ ಹಾರಿ ಹೋದ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ.
ಇನ್ನಾದರೂ ಸಂಬಂಧಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಸರಕಾರಕ್ಕೆ ಹಾನಿ ಬಗ್ಗೆ ಸಂಪೂರ್ಣ ವರದಿಯನ್ನು ಒಪ್ಪಿಸಿ ತಕ್ಷಣ ಪರಿಹಾರಒದಗಿಸಬೇಕೆಂದು ಹಾನಿ ಸಂಭವಿಸಿದ ಮನೆಯ ಕುಟುಂಬಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 