ಮಳೆ ಗಾಳಿಗೆ ಐದಾರು ಮನೆಯ ಮೇಲ್ಚಾವಣಿ ಸಂಪೂರ್ಣ ಹಾಳು: ಪರಿಹಾರಕ್ಕೆ ಒತ್ತಾಯ
Roofs of five or six houses completely damaged due to rain and wind: Demand for compensation
ಲಕ್ಷ್ಮೇಶ್ವರ 17: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಕಳೆದು ಎರಡು ಮೂರು ದಿನಗಳ ಹಿಂದೆ ಸುರಿದ ಬಾರಿ ಮಳೆ ಗಾಳಿಗೆ ಗ್ರಾಮದ ಶಿವಾನಂದ ಯಲ್ಲಪ್ಪ ಬಳಗಲಿ ಎಂಬುವರ ಮನೆ ಸೇರಿದಂತೆ ಒಟ್ಟು ಗ್ರಾಮದಲ್ಲಿ ಐದಾರು ಮನೆಗಳ ಮೇಲ್ಚಾವಣಿಯ ತಗಡುಗಳು ಕಿತ್ತುಕೊಂಡು ಹೋಗಿ ಅಪಾರ ಹಾನಿ ಸಂಭವಿಸಿದ್ದು ಬಡ ಕುಟುಂಬಗಳು ಸಾಕಷ್ಟು ತೊಂದರೆಯನ್ನು ಅನುಭವಿಸುವಂಥಾಗಿದ್ದು ಮೇಲ್ಚಾವಣಿ ಹಾರಿ ಹೋದ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ.
ಇನ್ನಾದರೂ ಸಂಬಂಧಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಸರಕಾರಕ್ಕೆ ಹಾನಿ ಬಗ್ಗೆ ಸಂಪೂರ್ಣ ವರದಿಯನ್ನು ಒಪ್ಪಿಸಿ ತಕ್ಷಣ ಪರಿಹಾರಒದಗಿಸಬೇಕೆಂದು ಹಾನಿ ಸಂಭವಿಸಿದ ಮನೆಯ ಕುಟುಂಬಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್ 