ರೋಟರಿ ಕ್ಲಬ್ ನಿಂದ ವಿಶ್ವ ಪರಿಸರ ದಿನಾಚರಣೆ
Rotary Club celebrates World Environment Day
ವಿಜಯಪುರ 06: ನಗರದ ಸಂಜೀವಿನಿ ವಿದ್ಯಾವರ್ಧಕ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ವಿಜಯಪುರ ಉತ್ತರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿ ನಿವೃತ್ತಿ ಜಿಲ್ಲಾ ಪರಿಸರಾಧಿಕಾರಿ ಒಂ ಮನಿಯಾರ ಅವರು ಮಾತನಾಡಿ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವತ್ತ ಗಮನಹರಿಸಬೇಕು. ಗ್ರಹದಿದ ಪ್ಲಾಸ್ಟಿಕ ಮಾಲಿನ್ಯವನ್ನು ತೊಡೆದುಹಾಕುವುದು ಹವಾಮಾನ ಕ್ರಮ, ಸುಸ್ಥಿರ ಉತ್ಪಾದನೆ ಮತ್ತು ಬಳಕೆ, ಸಮುದ್ರಗಳು ಮತ್ತು ಸಾಗರಗಳ ರಕ್ಷಣೆ ಮತ್ತು ಪರಿಸರ ವ್ಯವಸ್ಥೆಗಳನ್ನು ದುರಸ್ತಿ ಮಾಡುವುದು ಮತ್ತು ಜೀವ ವೈವಿಧ್ಯತೆಯನ್ನು ಉಳಿಸಿಕೊಳ್ಲಬೇಕೆಂದು ಸಂಜೀವಿನಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕರು ಬಸವರಾಜ ಸೊನ್ನದ, ಅಧ್ಯಕ್ಷರು ಸಿದ್ದು ಸೊನ್ನದ, ಡಾ. ಮೀನಾಕ್ಷಿ ಸೊನ್ನದ, ನರ್ಸಿಂಗ್ ಪ್ರಾಚಾರ್ಯರು ಪ್ರೊಫೆಸರ್ ಆನಂದ ಹೇರಲಗಿ, ಮತ್ತು ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಡಾ. ಶ್ರೀಪಾದ ಕುಲಕರ್ಣಿ, ರವಿ ಶಿಲೇದಾರ, ಅಶ್ವಿನಿ ಶಿಲೇದಾರ, ಉದಯ ಯಳವಾರ, ಡಾ!!ರಾಘವೇಂದ್ರ ಇಜೇರಿ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 