ಸಿಡಿಲು ಬಡಿದು ಸಾವನಪ್ಪಿದ ಬಸವರಾಜ ಪರಿವಾರಕ್ಕೆ 5 ಲಕ್ಷ ರೂ ಪರಿಹಾರ ವಿತರಣೆ
Rs 5 lakh compensation distributed to Basavaraj family who died due to lightning strike
ನೇಸರಗಿ 29 : ಸಮೀಪದ ಸುತಗಟ್ಟಿ ಗ್ರಾಮದಲ್ಲಿ ದಿ. 26-3-2025 ರಂದು ಬಾರಿ ಗುಡುಗು ಸಹಿತ ಮಳೆಯಿಂದ 3 ಜನರಿಗೆ ಸಿಡಿಲು ಬಡಿದ ಪರಿಣಾಮವಾಗಿ ಸುತಗಟ್ಟಿ ಗ್ರಾಮದ ಬಸವರಾಜ ನಾಗಪ್ಪ ಸಂಗೊಳ್ಳಿ ಸ್ಥಳದಲ್ಲಿಯೇ ಮೃತಪಟ್ಟು ಇನಿಬ್ಬರಿಗೆ ತೀವ್ರ ಗಾಯಗಳಾಗಿದ್ದವು. ಅದಕ್ಕಾಗಿ ಇಂದು ಶನಿವಾರದಂದು ಸುತಗಟ್ಟಿ ಗ್ರಾಮಕ್ಕೆ ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಬೇಟಿ ನೀಡಿ ಸರ್ಕಾರದ 5 ಲಕ್ಷ ರೂಪಾಯಿಗಳ ಚೆಕ್ನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೈಲಹೊಂಗಲ ತಹಸೀಲ್ದಾರ ಹಣಮಂತ ಶಿರಹಟ್ಟಿ ಮುಖಂಡ ಜಗದೀಶ ಪಾಟೀಲ ಪಿ ಡಿ ಓ ವನಜಾಕ್ಷಿ ಪಾಟೀಲ ರಾಮಪ್ಪ ಬಳಗನ್ನವರ ಲಕ್ಷ್ಮಣ ಬಳಗನ್ನವರ ಸೇರಿದಂತೆ ಮೃತರ ಕುಟುಂಬಸ್ಥರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 