ಸಿಡಿಲು ಬಡಿದು ಸಾವನಪ್ಪಿದ ಬಸವರಾಜ ಪರಿವಾರಕ್ಕೆ 5 ಲಕ್ಷ ರೂ ಪರಿಹಾರ ವಿತರಣೆ
Rs 5 lakh compensation distributed to Basavaraj family who died due to lightning strike
ನೇಸರಗಿ 29 : ಸಮೀಪದ ಸುತಗಟ್ಟಿ ಗ್ರಾಮದಲ್ಲಿ ದಿ. 26-3-2025 ರಂದು ಬಾರಿ ಗುಡುಗು ಸಹಿತ ಮಳೆಯಿಂದ 3 ಜನರಿಗೆ ಸಿಡಿಲು ಬಡಿದ ಪರಿಣಾಮವಾಗಿ ಸುತಗಟ್ಟಿ ಗ್ರಾಮದ ಬಸವರಾಜ ನಾಗಪ್ಪ ಸಂಗೊಳ್ಳಿ ಸ್ಥಳದಲ್ಲಿಯೇ ಮೃತಪಟ್ಟು ಇನಿಬ್ಬರಿಗೆ ತೀವ್ರ ಗಾಯಗಳಾಗಿದ್ದವು. ಅದಕ್ಕಾಗಿ ಇಂದು ಶನಿವಾರದಂದು ಸುತಗಟ್ಟಿ ಗ್ರಾಮಕ್ಕೆ ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಬೇಟಿ ನೀಡಿ ಸರ್ಕಾರದ 5 ಲಕ್ಷ ರೂಪಾಯಿಗಳ ಚೆಕ್ನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೈಲಹೊಂಗಲ ತಹಸೀಲ್ದಾರ ಹಣಮಂತ ಶಿರಹಟ್ಟಿ ಮುಖಂಡ ಜಗದೀಶ ಪಾಟೀಲ ಪಿ ಡಿ ಓ ವನಜಾಕ್ಷಿ ಪಾಟೀಲ ರಾಮಪ್ಪ ಬಳಗನ್ನವರ ಲಕ್ಷ್ಮಣ ಬಳಗನ್ನವರ ಸೇರಿದಂತೆ ಮೃತರ ಕುಟುಂಬಸ್ಥರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 