ಸಿಡಲು ಬಡಿದು ಮೃತಪಟ್ಟ ರೈತ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ವಿತರಣೆ
ಬಾಗಲಕೋಟೆ, ಜೂ.2 , ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರ ಗ್ರಾಮದ ಮೃತ ರೈತ ಮಹಿಳೆ ಶಾಂತವ್ವ ಭೋವಿ ಕುಟುಂಬದ ಮನೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ.ಗಳ ಪರಿಹಾರಧನ ಚೆಕ್ನ್ನು ವಿತರಿಸಿದರು. ಅಪಘಾತದಲ್ಲಿ ಮೃತಪಟ್ಟ ನಂದಿಕೇಶ್ವರ ಗ್ರಾಮದ ಪ್ರಭಾವತಿ ಹಂಗರಗಿ ಮನೆಗೂ ಸಹ ಭೇಟಿ ನೀಡಿ ಸಾಂತ್ವನ ಹೇಳಿದರು.ಭೇಟಿ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಬಾದಾಮಿ ತಹಶೀಲ್ದಾರ ಇಂಗಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 