ರುದ್ರಮ್ಮ ಎಸ್ ಗಿಡ್ಡಪ್ಪಗೋಳರ ಕೃತಿಗೆ ದತ್ತಿ ಪ್ರಶಸ್ತಿ
Rudramma S. Giddappagol's work receives an endowment award
ಕೊಲ್ಹಾರ 26: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಾಗಲಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಧೋಳ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲಾ 7 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸವಿನೆಪಪಿನ ಸಮೀರವಾಡಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24 ರವಿವಾರ ಏರಿ್ಡಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ ಶಿವಾನಂದ ಕುಬಸದ ಪರ್ಣಕುಟಿ, ಜೀರಗಾಳ, ಮುಧೋಳದಲ್ಲಿ ಕವಯಿತ್ರಿ ರುದ್ರಮ್ಮ ಎಸ್ ಗಿಡ್ಡಪ್ಪಗೋಳ ರವರ ಕಾವ್ಯ "ನಗುವೇ ಸ್ವರ್ಗ" ಕೃತಿಗೆ ಸಮೀರವಾಡಿ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 