ಮೋಟಾರು ವಾಹನ ಕಾಯ್ದೆ, ನಿಯಮಗಳ ಕಾರ್ಯಗಾರ ಅಪಘಾತಗಳಾದಾಗ ನೆರವಾಗಬೇಕಿದೆ: ನರೇಂದ್ರ ಸಲಹೆ
ಬೆಳಗಾವಿ: ರಸ್ತೆ ಸುರಕ್ಷತೆ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ಕುರಿತು ತಾಲೂಕು, ಗ್ರಾಮೀಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾಥರ್ಿಗಳ ಮೂಲಕ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಜಾಗೃತಿ ಜಾಥಾ ಆಯೋಜಿಸಿದೆ ಎಂದು ರಾಜ್ಯ ಸುರಕ್ಷತಾ ಪ್ರಾಧಿಕಾರ ಅಪರ ಸಾರಿಗೆ ಆಯುಕ್ತ ಮತ್ತು ನಿದರ್ೇಶಕ ನರೇಂದ್ರ ಹೋಳ್ಳರ ಹೇಳಿದರು.
ಇಲ್ಲಿನ ಕೆಎಲ್ಇ ಜಿರಗಿ ಸಭಾಂಣಗದಲ್ಲಿ ಗುರುವಾರ 23 ರಂದು ಕೇಂದ್ರ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವತಿಯಿಂದ ಆಯೋಜಿಸಿದ ಮೋಟಾರು ವಾಹನ ಕಾಯ್ದೆ, ಅಪಘಾತ ನಿಯಂತ್ರಣಾ ನಿಯಮಗಳ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿ,
ದೇಶದಲ್ಲಿ ಪ್ರತಿವರ್ಷ 1.50 ಲಕ್ಷ ಜನ ಅಪಘಾತದಿಂದ ಸಾವನಪ್ಪಿರುವ ಸಂಖ್ಯೆ ದಾಖಲಾಗಿದೆ. ಬೆಳಗಾವಿ ಸೇರಿದಂತೆ ರಾಜ್ಯ ವಿವಿದ ಜಿಲ್ಲೆಯ ವಿದ್ಯಾವಂತರೇ ಪ್ರಾಣಹಾನಿಯಾದ ಆಘಾತಕಾರಿ ಸಂಖ್ಯೆ ಬೆಳಕಿಗೆ ಬಂದಿದೆ. ಇದನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಜಾಗೃತಿ ಜಾಥಾ ಆಯೋಜಿಸಿದೆ. ಇಲ್ಲಿವರಗೆ ಕನರ್ಾಟಕದ ಬೆಳಗಾವಿಯ ಅತೀ ಹೆಚ್ಚು ಜನತೆ ರಸ್ತೆ ಆಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದರು.
ಈ ಸಂಭದಿಸಿದಂತೆ ರಾಜ್ಯದ ಮೂಲೆ ಮೂಲೆಗೂ ರಸ್ತೆ ಸುರಕ್ಷತಾ ನಿಯಮಗಳ ಹಾಗೂ ಮೋಟಾರ ವಾಹನ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜೀವನ ಸುರಕ್ಷತೆಗಾಗಿ ಹೆಲ್ಮೆಟ್ ಬಳಿಸಿ, ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಅಪಘಾತಗಳ ಸಂಖ್ಯೆ ಕ್ಷೀಣಿಸುತ್ತದೆ. ರಸ್ತೆ ಅಫಘಾತಗಳಾದಾಗ ನೆರವಾಗುವ ಬದಲು ಸುದ್ದಿ ವೈರಲ್ ಮಾಡೋದೆ ಇತ್ತೀಚಿನ ಆದ್ಯತೆಗಳಾಗಿವೆ. ಅದರ ಬದಲು ಒಂದು ಜೀವ ಉಳಿಸಿದರೆ ಒಂದು ಕುಟುಂಬ ಉಳಿಸಿದಂತೆ. ಪ್ರತಿದಿನವೂ ಅಪಘಾತದಿಂದ ಸಾವಿಗೀಡಾಗುವವರ ಸಂಖ್ಯೆ ಅಧಿಕವಾಗಿದೆ. ಅಪಘಾತ ಕಡಿಮೆ ಗೊಳಿಸಲು ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಿ ಎಂದರು.
ಈ ಸಂದರ್ಭದಲ್ಲಿ ಶೇಖರ್ ಎನ್. ಡೋಲೆ ಪ್ರಾಧಿಕಾರ ಸದಸ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ, ಡಿವಾಯ್ಎಸ್ಪಿ ಯತಿರಾಜ ಬಿ ಆರ್, ಸಿಐಆರ್ಟಿ ಎಸ್ ಎಸ್ ಧೋರೆ, ಅಶೋಕ ಶಿಂಧೆ, ಪ್ರಶಾಂತ ಕಾಕಡೆ, ಎಸಿಪಿ ಕಲ್ಯಾಣಶೆಟ್ಟಿ ಹಾಗೂ ಇತರರು ಇದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 