ದಕ್ಷಿಣ ಕನ್ನಡ ಸೀಲ್ಡೌನ್ ಕುರಿತ ವದಂತಿಗಳು ಆಧಾರ ರಹಿತ- ವಾರ್ತಾ ಇಲಾಖೆ
ಮಂಗಳೂರು, ಏಪ್ರಿಲ್ 10,ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗ ಮುಚ್ಚಲಾಗುವುದು ಎಂಬ ವದಂತಿಗಳು ಆಧಾರ ರಹಿತವಾಗಿದ್ದು, ಅಧಿಕಾರಿಗಳು ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ವಾರ್ತಾ ಇಲಾಖೆ ತಿಳಿಸಿದೆ.‘ಜಿಲ್ಲೆಯಲ್ಲಿ ಈಗಾಗಲೇ ಲಾಕ್ಡೌನ್ ಜಾರಿಯಲ್ಲಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ಸಂಪೂರ್ಣ ಮುಚ್ಚುವ(ಸೀಲ್ಡೌನ್) ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ.’ ಎಂದು ಇಲಾಖೆ ವದಂತಿಗಳನ್ನು ಅಲ್ಲಗೆಳೆದು ತಿಳಿಸಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಣ ಪಡೆದ ನಂತರವೇ ಈ ವಿಷಯದಲ್ಲಿ ಯಾವುದೇ ಸುದ್ದಿಗಳನ್ನು ಪ್ರಕಟಿಸಬಹುದು. ಆಧಾರರಹಿತ ಸುದ್ದಿಗಳನ್ನು ಪ್ರಕಟಿಸುವುದರಿಂದ ವದಂತಿಗಳು ಜನರ ಮನಸ್ಸಿನಲ್ಲಿ ಗೊಂದಲವನ್ನು ಸೃಷ್ಟಿಸುತ್ತವೆ ಎಂದು ಹೇಳೀರುವ ಇಲಾಖೆ, ಅಧಿಕೃತವಾಗಿ ದೃಢೀಕರಣಗೊಳ್ಳದ ಇಂತಹ ಸುದ್ದಿಗಳನ್ನು ಹರಡದಂತೆ ಜನರಲ್ಲಿ ಮನವಿ ಮಾಡಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 