ದಕ್ಷಿಣ ಕನ್ನಡ ಸೀಲ್ಡೌನ್ ಕುರಿತ ವದಂತಿಗಳು ಆಧಾರ ರಹಿತ- ವಾರ್ತಾ ಇಲಾಖೆ
ಮಂಗಳೂರು, ಏಪ್ರಿಲ್ 10,ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗ ಮುಚ್ಚಲಾಗುವುದು ಎಂಬ ವದಂತಿಗಳು ಆಧಾರ ರಹಿತವಾಗಿದ್ದು, ಅಧಿಕಾರಿಗಳು ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ವಾರ್ತಾ ಇಲಾಖೆ ತಿಳಿಸಿದೆ.‘ಜಿಲ್ಲೆಯಲ್ಲಿ ಈಗಾಗಲೇ ಲಾಕ್ಡೌನ್ ಜಾರಿಯಲ್ಲಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ಸಂಪೂರ್ಣ ಮುಚ್ಚುವ(ಸೀಲ್ಡೌನ್) ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ.’ ಎಂದು ಇಲಾಖೆ ವದಂತಿಗಳನ್ನು ಅಲ್ಲಗೆಳೆದು ತಿಳಿಸಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಣ ಪಡೆದ ನಂತರವೇ ಈ ವಿಷಯದಲ್ಲಿ ಯಾವುದೇ ಸುದ್ದಿಗಳನ್ನು ಪ್ರಕಟಿಸಬಹುದು. ಆಧಾರರಹಿತ ಸುದ್ದಿಗಳನ್ನು ಪ್ರಕಟಿಸುವುದರಿಂದ ವದಂತಿಗಳು ಜನರ ಮನಸ್ಸಿನಲ್ಲಿ ಗೊಂದಲವನ್ನು ಸೃಷ್ಟಿಸುತ್ತವೆ ಎಂದು ಹೇಳೀರುವ ಇಲಾಖೆ, ಅಧಿಕೃತವಾಗಿ ದೃಢೀಕರಣಗೊಳ್ಳದ ಇಂತಹ ಸುದ್ದಿಗಳನ್ನು ಹರಡದಂತೆ ಜನರಲ್ಲಿ ಮನವಿ ಮಾಡಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 