ವಿವೇಕಾನಂದರ ಆದರ್ಶ ಅನುಸರಿಸಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ
S. Dwarakish Reddy, an art teacher following the example of Vivekananda
ಹೂವಿನ ಹಡಗಲಿ 13: ಸ್ವಾಮಿ ವಿವೇಕಾನಂದರ ಆದರ್ಶ ಅನುಸರಿಸಿ ಎಂದು ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯಲ್ಲಿ ಮಾತನಾಡಿದರು.ಗುರು ರಾಮಕೃಷ್ಣ ಪರಮಹಂಸರಿಂದ ಪ್ರಭಾವಿತರಾಗಿ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದೇಶದುದ್ದಕ್ಕೂ ಏಕಾಂಗಿಯಾಗಿ ಪರ್ಯಟನೆ ನಡೆಸಿದ್ದನ್ನು ವಿವರಿಸಿದರು.ಮುಖ್ಯ ಗುರು ಸುರೇಶ ಅಂಗಡಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು ಎಂದರು.ಶಿಕ್ಷಕರಾದ ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಸಂಗಮೇಶ ಸುಂಕದ ಪ್ರಸಾದ್ ಸಂತೋಷ್ ಕುಮಾರ್ ಎಸ್ ರಾಕೇಶ್ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 