ವಿವೇಕಾನಂದರ ಆದರ್ಶ ಅನುಸರಿಸಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ
S. Dwarakish Reddy, an art teacher following the example of Vivekananda
ಹೂವಿನ ಹಡಗಲಿ 13: ಸ್ವಾಮಿ ವಿವೇಕಾನಂದರ ಆದರ್ಶ ಅನುಸರಿಸಿ ಎಂದು ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯಲ್ಲಿ ಮಾತನಾಡಿದರು.ಗುರು ರಾಮಕೃಷ್ಣ ಪರಮಹಂಸರಿಂದ ಪ್ರಭಾವಿತರಾಗಿ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದೇಶದುದ್ದಕ್ಕೂ ಏಕಾಂಗಿಯಾಗಿ ಪರ್ಯಟನೆ ನಡೆಸಿದ್ದನ್ನು ವಿವರಿಸಿದರು.ಮುಖ್ಯ ಗುರು ಸುರೇಶ ಅಂಗಡಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು ಎಂದರು.ಶಿಕ್ಷಕರಾದ ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಸಂಗಮೇಶ ಸುಂಕದ ಪ್ರಸಾದ್ ಸಂತೋಷ್ ಕುಮಾರ್ ಎಸ್ ರಾಕೇಶ್ ಇತರರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 