ದೆಹಲಿಗೆ ಎಸ್.ಎನ್. ಶ್ರೀವಾತ್ಸವ ಹೊಸ ಪೊಲೀಸ್ ಆಯುಕ್ತ
ನವದೆಹಲಿ, ಫೆ ೨೮ : ಹಿರಿಯ ಐಪಿಎಸ್ ಅಧಿಕಾರಿ ಎಸ್.ಎನ್. ಶ್ರೀವಾಸ್ತವ ಅವರನ್ನು ದೆಹಲಿ ಪೊಲೀಸ್ ಆಯುಕ್ತರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಪ್ರಸ್ತುತ ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಅಮೂಲ್ಯ ಪಟ್ನಾಯಕ್ ಎತ್ತಂಗಡಿ ಮಾಡಲಾಗಿದ್ದು, ಅವರು ಶನಿವಾರ ತಮ್ಮ ಹುದ್ದೆಯನ್ನು ತ್ಯಜಿಸಲಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಘರ್ಷಣೆಗಳನ್ನು ಹತೋಟಿಗೆ ತರುವಲ್ಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಿಕ್ ಅವರ ವೈಫಲ್ಯದ ಬಗ್ಗೆ ತೀವ್ರ ಟೀಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತ ಸ್ಥಾನದಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಸಿಆರ್ಪಿಎಫ್ನಿಂದ ಕರೆಸಿಕೊಂಡು ವಿಶೇಷ ಆಯುಕ್ತರನ್ನಾಗಿ ( ಶಾಂತಿ ಭದ್ರತೆ ) ಶ್ರೀವಾತ್ಸವ ಅವರನ್ನು ನೇಮಿಸಿದ್ದ ಕೇಂದ್ರ ಗೃಹ ಸಚಿವಾಲಯ, ಕೆಲವೇ ದಿನಗಳಲ್ಲಿ ದೆಹಲಿ ನಗರ ಪೊಲೀಸ್ ಮುಖ್ಯಸ್ಥರ ಹುದ್ದೆಗೆ ಬಡ್ತಿ ಕಲ್ಪಿಸಿದೆ. ಮತ್ತೊಂದೆಡೆ ದೆಹಲಿ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ ೩೮ಕ್ಕೆ ಏರಿಕೆಯಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 