ಸರ್ವಜ್ಞ ಜಯಂತಿ ಆಚರಣೆ
Sarvajna Jayanti celebration
ತಾಳಿಕೋಟಿ 20: ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ. 20 ಗುರುವಾರದಂದು ಸರ್ವಜ್ಞ ಜಯಂತಿ ಆಚರಣೆ ಮಾಡಲಾಯಿತು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ತ್ರಿಪದಿಗಳ ಆಶುಕವಿ ಜ್ಞಾನಿ ಸರ್ವಜ್ಞ 16ನೇ ಶತಮಾನದ ಆದಿಭಾಗದಲ್ಲಿ ಜೀವಿಸಿದ್ದ ಕವಿ ಸರ್ವಜ್ಞ ಸರ್ವಜ್ಞ ಎಂದರೆ ಸಂಸ್ಕೃತ ಭಾಷೆಯಲ್ಲಿ ಎಲ್ಲವನ್ನು ತಿಳಿದವ ಎಂದು ಅರ್ಥೈಸಲಾಗಿದೆ. ಇವರನ್ನು ತ್ರಿಪದಿಯ ಸಾಹಿತ್ಯದ ಬ್ರಹ್ಮ ಎಂದು ಕರೆಯಲಾಗಿದೆ. ತ್ರಿಪದಿಗಳೆಂದರೆ ಮೂರು ಸಾಲಿನ ವಚನ ಎಂಬುದಾಗಿದೆ ಪುಷ್ಪದತ್ತ ಸರ್ವಜ್ಞನ ನಿಜವಾದ ನಾಮವಾಗಿದ್ದು. ಸರ್ವಜ್ಞ ಎಂಬುದು ಇವರ ಕಾವ್ಯನಾಮವಾಗಿದೆ.ಎಂದರು.
ಈ ಸಮಯದಲ್ಲಿ ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ಬಿ.ಎಸ್.ಮಾಲಿಪಾಟೀಲ್ ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯ ಕಿಶೋರಗೌಡ, ಸಿಬಿಎಸ್ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 