ನಾಮಪತ್ರ ತಿರಸ್ಕಾರ, ಸುಪ್ರೀಂ ಮೊರೆ ಹೋದ ಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್
ನವದೆಹಲಿ, ಮೇ 6ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ತಮ್ಮ ನಾಮಪತ್ರ ತಿರಸ್ಕರಿಸಿರುವ ಕ್ರಮದ ವಿರುದ್ದ ಗಡಿಭದ್ರತಾ ಪಡೆಯಿಂದ ವಜಾಗೊಂಡಿರುವ ಕಾನ್ಸ್ ಟೇಬಲ್ ತೇಜ್ ಬಹದ್ದೂರ್ ಸಿಂಗ್ ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ತೇಜ್ ಬಹದ್ದೂರ್ ಸಿಂಗ್ ಅವರ ಅರ್ಜಿಯನ್ನು ಅಪೆಕ್ಸ್ ನ್ಯಾಯಾಲಯ ಇನ್ನೂ ಕೈಗೆತ್ತಿಕೊಳ್ಳಬೇಕಿದೆ
ವಜಾಗೊಂಡಿರುವ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಹಾಜರಾಗುತ್ತಿದ್ದಾರೆ. ಪ್ರಕರಣವನ್ನುತುರ್ತಾಗಿ ಪಟ್ಟಿಮಾಡುವಂತೆ ನ್ಯಾಯಾಲಯದ ರಿಜಿಸ್ಟಾರ್ ಅವರ ಮುಂದೆ ಪ್ರಶಾಂತ್ ಭೂಷಣ್ ಪ್ರಸ್ತಾಪಿಸಲಿದ್ದಾರೆ. ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿನರೇಂದ್ರ ಮೋದಿ ಅವರ ವಿರುದ್ಧ ಸಮಾಜವಾದಿ ಪಕ್ಷದಅಭ್ಯರ್ಥಿಯಾಗಿ ತೇಜ್ ಬಹದ್ದೂರ್ ಯಾದವ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಚುನಾವಣಾಧಿಕಾರಿಯ ಈ ಕ್ರಮವನ್ನು ಯಾದವ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 