ಶಿವಾಜಿ ಸುರತ್ಕಲ್ ಅದ್ಭುತ ಚಿತ್ರ : ರಾಹುಲ್ ದ್ರಾವಿಡ್
ಬೆಂಗಳೂರು, ಫೆ 19, 'ಶಿವಾಜಿ ಸುರತ್ಕಲ್' ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ ಶುಕ್ರವಾರ ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆಯಾದರೂ, ಖ್ಯಾತಿ ಕ್ರಿಕೆಟಿಗ ಈ ಚಿತ್ರದ ಮೊದಲ ಪ್ರೇಕ್ಷಕರಾಗಿದ್ದಾರೆ ಹೌದು, ಚಿತ್ರತಂಡ ಅವರಿಗಾಗಿಯೇ ಮಂಗಳವಾರ ವಿಶೇಷ ಪ್ರದರ್ಶನ ಏರ್ಪಡಿಸಿತ್ತು ಚಿತ್ರತಂಡದೊಡನೆ ಕುಳಿತ ಸಿನಿಮಾ ವೀಕ್ಷಿಸಿದ ರಾಹುಲ್ ದ್ರಾವಿಡ್ ಶಿವಾಜಿ ಸುರತ್ಕಲ್ ಅದ್ಭುತವಾಗಿದೆ ಕ್ಲೈಮ್ಯಾಕ್ಸ್ ಬೆರಗುಗೊಳಿಸಿತು ಎಲ್ಲ ಪ್ರೇಕ್ಷಕರಿಗೂ ಇದೇ ಬಗೆಯ ಅನುಭವವಾಗಲಿದೆ ಎಂದು ಹೇಳಿದ್ದಾರೆ. ಉತ್ತಮ ಚಿತ್ರ ನೀಡಿದ್ದಕ್ಕಾಗಿ ನಾಯಕ ನಟ ರಮೇಶ್ ಅರವಿಂದ್ ಹಾಗೂ ನಿದರ್ೆಶಕ ಶ್ರೀವತ್ಸ ಅವರಿಗೆ ಧನ್ಯವಾದ ಸಲ್ಲಿಸಿದ್ದು, 'ಶಿವಾಜಿ ಸುರತ್ಕಲ್' ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 