ಶಿವಾಜಿ ಸುರತ್ಕಲ್ ಅದ್ಭುತ ಚಿತ್ರ : ರಾಹುಲ್ ದ್ರಾವಿಡ್
ಬೆಂಗಳೂರು, ಫೆ 19, 'ಶಿವಾಜಿ ಸುರತ್ಕಲ್' ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ ಶುಕ್ರವಾರ ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆಯಾದರೂ, ಖ್ಯಾತಿ ಕ್ರಿಕೆಟಿಗ ಈ ಚಿತ್ರದ ಮೊದಲ ಪ್ರೇಕ್ಷಕರಾಗಿದ್ದಾರೆ ಹೌದು, ಚಿತ್ರತಂಡ ಅವರಿಗಾಗಿಯೇ ಮಂಗಳವಾರ ವಿಶೇಷ ಪ್ರದರ್ಶನ ಏರ್ಪಡಿಸಿತ್ತು ಚಿತ್ರತಂಡದೊಡನೆ ಕುಳಿತ ಸಿನಿಮಾ ವೀಕ್ಷಿಸಿದ ರಾಹುಲ್ ದ್ರಾವಿಡ್ ಶಿವಾಜಿ ಸುರತ್ಕಲ್ ಅದ್ಭುತವಾಗಿದೆ ಕ್ಲೈಮ್ಯಾಕ್ಸ್ ಬೆರಗುಗೊಳಿಸಿತು ಎಲ್ಲ ಪ್ರೇಕ್ಷಕರಿಗೂ ಇದೇ ಬಗೆಯ ಅನುಭವವಾಗಲಿದೆ ಎಂದು ಹೇಳಿದ್ದಾರೆ. ಉತ್ತಮ ಚಿತ್ರ ನೀಡಿದ್ದಕ್ಕಾಗಿ ನಾಯಕ ನಟ ರಮೇಶ್ ಅರವಿಂದ್ ಹಾಗೂ ನಿದರ್ೆಶಕ ಶ್ರೀವತ್ಸ ಅವರಿಗೆ ಧನ್ಯವಾದ ಸಲ್ಲಿಸಿದ್ದು, 'ಶಿವಾಜಿ ಸುರತ್ಕಲ್' ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 