ಶಿವಾಜಿ ಸುರತ್ಕಲ್ ಅದ್ಭುತ ಚಿತ್ರ : ರಾಹುಲ್ ದ್ರಾವಿಡ್
ಬೆಂಗಳೂರು, ಫೆ 19, 'ಶಿವಾಜಿ ಸುರತ್ಕಲ್' ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ ಶುಕ್ರವಾರ ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆಯಾದರೂ, ಖ್ಯಾತಿ ಕ್ರಿಕೆಟಿಗ ಈ ಚಿತ್ರದ ಮೊದಲ ಪ್ರೇಕ್ಷಕರಾಗಿದ್ದಾರೆ ಹೌದು, ಚಿತ್ರತಂಡ ಅವರಿಗಾಗಿಯೇ ಮಂಗಳವಾರ ವಿಶೇಷ ಪ್ರದರ್ಶನ ಏರ್ಪಡಿಸಿತ್ತು ಚಿತ್ರತಂಡದೊಡನೆ ಕುಳಿತ ಸಿನಿಮಾ ವೀಕ್ಷಿಸಿದ ರಾಹುಲ್ ದ್ರಾವಿಡ್ ಶಿವಾಜಿ ಸುರತ್ಕಲ್ ಅದ್ಭುತವಾಗಿದೆ ಕ್ಲೈಮ್ಯಾಕ್ಸ್ ಬೆರಗುಗೊಳಿಸಿತು ಎಲ್ಲ ಪ್ರೇಕ್ಷಕರಿಗೂ ಇದೇ ಬಗೆಯ ಅನುಭವವಾಗಲಿದೆ ಎಂದು ಹೇಳಿದ್ದಾರೆ. ಉತ್ತಮ ಚಿತ್ರ ನೀಡಿದ್ದಕ್ಕಾಗಿ ನಾಯಕ ನಟ ರಮೇಶ್ ಅರವಿಂದ್ ಹಾಗೂ ನಿದರ್ೆಶಕ ಶ್ರೀವತ್ಸ ಅವರಿಗೆ ಧನ್ಯವಾದ ಸಲ್ಲಿಸಿದ್ದು, 'ಶಿವಾಜಿ ಸುರತ್ಕಲ್' ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 