ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’
ಬೆಂಗಳೂರು, ಫೆ 18, ರಮೇಶ್ ಅರವಿಂದ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಶಿವರಾತ್ರಿಯಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ ರಮೇಶ್ ಪತ್ತೇದಾರಿಯಾಗಿ ಅಭಿನಯಿಸಿರುವ ಕಾರಣ ಅವರ ಅಭಿಮಾನಿಗಳು ಚಿತ್ರ ವೀಕ್ಷಣೆಗೆ ತುದಿಗಾಲಲ್ಲಿ ನಿಂತಿದ್ದಾರೆ ಇದು ರಮೇಶ್ ಅಭಿನಯದ 101ನೇ ಚಿತ್ರ ಎಂಬುದು ವಿಶೇಷ ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ ಎನ್ ಹಾಗೂ ಅನೂಪ್ ಗೌಡ ಅವರು ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರಕ್ಕೆ ‘ದಿ ಕೇಸ್ ಆಫ಼್ ರಣಗಿರಿ‘ ಎಂಬ ಅಡಿಬರಹವಿದೆ ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಛಾಯಾಗ್ರಹಣ, ಶ್ರೀಕಾಂತ್, ಆಕಾಶ್ ಶ್ರೀವತ್ಸ ಅವರ ಸಂಕಲನವಿದೆ. ಅಭಿಜಿತ್ ಹಾಗೂ ಆಕಾಶ್ ಶ್ರೀವತ್ಸ ಚಿತ್ರಕಥೆ ಬರೆದಿದ್ದು, ಹಾಡುಗಳನ್ನು ಜಯಂತ ಕಾಯ್ಕಿಣಿ ರಚಿಸಿದ್ದಾರೆ. ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಆರೋಹಿ ನಾರಾಯಣ್ ಮುಂತಾದವರು ‘ಶಿವಾಜಿ ಸುರತ್ಕಲ್‘ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 