ಹೊಸ ವರ್ಷದಿಂದ ಕಣಿವೆಯಲ್ಲಿ ಎಸ್ಎಂಎಸ್ ಸೇವೆ ಪುನರಾರಂಭ
jammu-kasmir
ಶ್ರೀನಗರ ಜನವರಿ, 1: ಕಾಶ್ಮೀರ ಕಣಿವೆಯಲ್ಲಿ ಕಳದೆ 150 ದಿನಗಳಿಂದ ಮೊಬೈಲ್ ಎಸ್ ಎಂ ಎಸ್ ಸೇವೆಯ ಮೇಲಿನ ನಿರ್ಬಂಧವನ್ನು ಹೊಸ ವರ್ಷದಿಂದ ತೆಗೆದು ಹಾಕಲಾಗಿದೆ.
ಎಲ್ಲ ಮೊಬೈಲ್ಗಳಿಗೆ ಎಸ್ಎಂಎಸ್ ಸೇವೆ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಬ್ರಾಡ್ಬ್ಯಾಂಡ್ ಸೇವೆ ಮಂಗಳವಾರ ಮಧ್ಯರಾತ್ರಿಯಿಂದ ಒದಗಿಸಲಾಗಿದೆ.
ಕೇಂದ್ರ ಸರ್ಕಾರ ಕಣಿವೆ ರಾಜ್ಯದ ಮೇಲೆ ನಿರ್ಬಂಧ ವಿಧಿಸಿದ್ದ 150 ದಿನಗಳ ನಂತರ ಎಸ್ಎಂಎಸ್ ಇಂದಿನಿಂದ ಸೇವೆ ಜನರಿಗೆ ಲಭ್ಯವಾಗುತ್ತಿದೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದತಿ, ರಾಜ್ಯ ವಿಭಜನೆ ನಿರ್ಧಾರಕ್ಕೆ ಒಂದು ದಿನ ಮೊದಲು, ಆಗಸ್ಟ್ 4ರಿಂದ ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಹಲವು ಕಟ್ಟುಪಾಡು ಹಾಕಲಾಗಿತ್ತು.
ಕ್ರಮೇಣ ಸ್ಥಿರ ದೂರವಾಣಿ ಸಂಪರ್ಕ ಮರುಸ್ಥಾಪಿಸಲಾಯಿತಾದರೂ ಆದರೆ ಇಂಟರ್ನೆಟ್ ಮತ್ತು ಪ್ರಿಪೇಯ್ಡ್ ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರಿದಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 