ನೊಂದವರಿಗೆ ಎಸ್. ಪಿ ಸಾಹೇಬರ ಸಾಂತ್ವಾನ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಗಾಯಗೊಂಡ ಮಗುವನ್ನು ಮುದ್ದಾಡಿದರು
ನೊಂದವರಿಗೆ ಎಸ್. ಪಿ ಸಾಹೇಬರ ಸಾಂತ್ವಾನ
ಮುಂಡಗೋಡ 25: ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರುವ ಅಂಗಡಿ ಮಾಲೀಕನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿದ ಘಟನೆಯ ವಿಷಯ ಕಾವು ಪಡೆದಿದೆ.
ಹಣ ಕೊಡಲು ನಿರಾಕರಿಸಿದ್ದರಿಂದ, ಅಂಗಡಿ ಮಾಲೀಕರ ಮೇಲೆ ಹಲ್ಲೆ ಮಾಡಿದ್ದರು ಘಟನೆಯಲ್ಲಿ ಕುಟುಂಬಸ್ಥರಿಗೆ ಕೂಡಾ ಗಾಯಗಳಾಗಿದ್ದವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಘಟನೆ ನಡೆದ ಭೇಟಿ ನೀಡಿ ನಾವು ಇದ್ದೀವಿ ಭಯಪಡಬೇಡಿ ಅಂತಾ ಅಭಯವನಿತ್ತು ಗಾಯಗೊಂಡ ಮಗುವನ್ನು ಮುದ್ದಾಡಿದರು. ವಿಷಯ ಸಮಗ್ರ ಪರೀಶೀಲನೆ ನಡೆಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ನಂತರ ಮಂಗಳಮುಖಿಯರು ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಂಡರೆ ತಕ್ಷಣವೇ ಪೊಲೀಸ್ ಠಾಣೆಗೆ ದೂರು ತಿಳಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದರು. ಈ ವೇಳೆಗೆ ಮುಂಡಗೋಡ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 