ನೊಂದವರಿಗೆ ಎಸ್. ಪಿ ಸಾಹೇಬರ ಸಾಂತ್ವಾನ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಗಾಯಗೊಂಡ ಮಗುವನ್ನು ಮುದ್ದಾಡಿದರು
ನೊಂದವರಿಗೆ ಎಸ್. ಪಿ ಸಾಹೇಬರ ಸಾಂತ್ವಾನ
ಮುಂಡಗೋಡ 25: ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರುವ ಅಂಗಡಿ ಮಾಲೀಕನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿದ ಘಟನೆಯ ವಿಷಯ ಕಾವು ಪಡೆದಿದೆ.
ಹಣ ಕೊಡಲು ನಿರಾಕರಿಸಿದ್ದರಿಂದ, ಅಂಗಡಿ ಮಾಲೀಕರ ಮೇಲೆ ಹಲ್ಲೆ ಮಾಡಿದ್ದರು ಘಟನೆಯಲ್ಲಿ ಕುಟುಂಬಸ್ಥರಿಗೆ ಕೂಡಾ ಗಾಯಗಳಾಗಿದ್ದವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಘಟನೆ ನಡೆದ ಭೇಟಿ ನೀಡಿ ನಾವು ಇದ್ದೀವಿ ಭಯಪಡಬೇಡಿ ಅಂತಾ ಅಭಯವನಿತ್ತು ಗಾಯಗೊಂಡ ಮಗುವನ್ನು ಮುದ್ದಾಡಿದರು. ವಿಷಯ ಸಮಗ್ರ ಪರೀಶೀಲನೆ ನಡೆಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ನಂತರ ಮಂಗಳಮುಖಿಯರು ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಂಡರೆ ತಕ್ಷಣವೇ ಪೊಲೀಸ್ ಠಾಣೆಗೆ ದೂರು ತಿಳಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದರು. ಈ ವೇಳೆಗೆ ಮುಂಡಗೋಡ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 