ಪೊಲೀಸ್ ನಾಗರಿಕರ ರಾಷ್ಟ್ರೀಯ ಏಕತಾ ಓಟಕ್ಕೆ ಎಸ್ಪಿ ಚಾಲನೆ
ಹಾವೇರಿ: ಏಕ ಭಾರತ ಶ್ರೇಷ್ಠ ಭಾರತದ ಘೋಷಣೆಯೊಂದಿಗೆ ನಗರದಾದ್ಯಂತ ರಾಷ್ಟೀಯ ಏಕತಾ ಏಟದಲ್ಲಿ ವಿವಿಧ ಠಾಣೆಯ ಪೊಲೀಸರು ಹಾಗೂ ಲಯನ್ಸ್, ರೋಟರಿ, ಕ್ರೀಡಾ ಶಾಲಾ ವಿದ್ಯಾರ್ಥಿಗಳು ನಾಗರೀಕರು ಭಾಗವಹಿಸಿ ಗಮನ ಸೆಳೆದರು.
ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ದೇಶದ ಮೊದಲ ಉಪ ಪ್ರಧಾನಿ, ಗೃಹ ಸಚಿವ ಸದರ್ಾರ್ ವಲ್ಲಭಾಯಿ ಪಟೇಲ್ ಜಯಂತಿ ಅಂಗವಾಗಿ ರಾಷ್ಟೀಯ ಏಕತಾ ಓಟ ಜಿಲ್ಲಾ ಪೋಲೀಸ್ ಇಲಾಖೆಯಿಂದ ಗುರವಾರ ನಗರದಲ್ಲಿ ಆಯೋಜಿಸಲಾಗಿತ್ತು.
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಏಕತಾ ಓಟಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಹೊಸಮನಿ ಸಿದ್ದಪ್ಪ ವೃತ್ತ, ಮೈಲಾರ, ಮೈಲಾರ ಮಹಾದೇವ ವೃತ್ತ, ಗಾಂದಿ ವೃತ್ತ, ಜೆ.ಎಚ್ ಪಾಟೇಲ್ ವೃತ್ತ, ಪಿ.ಡಬ್ಲೂ.ಡಿ ಕಾಲೋನಿ, ಪಿ.ಬಿ.ರಸ್ತೆ ಮಾರ್ಗವಾಗಿ ಸಂಚರಿಸಿದ ಏಕತಾ ಓಟದಲ್ಲಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಪೋಲೀಸ್ ಉಪಾಧೀಕ್ಷಕರಾದ ಸಂತೋಷ, ಸಿಪಿಐ ಪ್ರಭಾವತಿ, ಡಿ.ಆರ್ , ಇನ್ಸ್ಪೆಕ್ಟರ್ ಹೆಗಡೆ, ವಾತರ್ಾಧಿಕಾರಿ ಬಿ.ಆರ್. ರಂಗನಾಥ್., ಜಿ.ಪಂ.ಸದಸ್ಯ ಸಿದ್ಧರಾಜ ಕಲಕೋಟಿ, ಸಮಾಜದ ವಿವಿಧ ಮುಖಂಡರು, ವೈದ್ಯರು, ವಿವಿಧ ಘಟಕದ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 