ಕಂಬಳ ವೀರ ಶ್ರೀನಿವಾಸಗೌಡಗೆ ಎಲ್ಲ ಅಗತ್ಯ ತರಬೇತಿ: ಸಿ.ಟಿ.ರವಿ
ಬೆಂಗಳೂರು,ಫೆ. 17, ಕಂಬಳ ವೀರ ಶ್ರೀನಿವಾಸಗೌಡ ಅವರನ್ನು ಕರೆದಿದ್ದು, ಅವರಿಗೆ ಅಗತ್ಯವಾದ ಎಲ್ಲಾ ತರಬೇತಿ ಕೊಡುತ್ತೇವೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸಗೌಡ ಅವರು ಫ್ರೀ ಕ್ವಾಲಿಫಿಕೇಶನ್ ನಲ್ಲಿ ಪಾಸ್ ಆದಲ್ಲಿ ತರಬೇತಿ ನೀಡುತ್ತೇವೆ ಎಂದರು.ಕಾಂಗ್ರೆಸ್ನ ನಿಜ ಬಣ್ಣ ಬಯಲಾಗಿದೆ. ಹುಬ್ಬಳ್ಳಿ, ಶಾಹೀನ್ ಶಾಲೆ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದೆ. ದೇಶದ್ರೋಹಿಗಳೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.
ಇಲ್ಲಿ ಇದ್ದು ಪಾಕ್ ಪರ ಘೋಷಣೆ ಕೂಗುವುದು ಸರಿಯಲ್ಲ.ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವರಿಗೆ ಒತ್ತಾಯಿಸುವುದಾಗಿ ಹೇಳಿದರು.ಹುಬ್ಬಳ್ಳಿಯಲ್ಲಿ ದೇಶದ್ರೋಹ ಎಸಗಿದವರಿಗೂ ಕಠಿಣ ಕ್ರಮ ಜರುಗಿಸಬೇಕು. ಸಿಎಎ ವಿರೋಧವಾಗಿ ಶಾಹಿನ್ ಶಾಲೆಯಲ್ಲಿ ಮಕ್ಕಳ ಮೂಲಕ ನಾಟಕ ಮಾಡಿಸಿದ್ದಾರೆ. ಸಿಎಎ ಯಿಂದ ಯಾರಿಗೂ ತೊಂದರೆಯಾಗಿಲ್ಲ. ಸಿಎಎಯಿಂದ ಯಾರ ಹಕ್ಕು ಕಿತ್ತುಕೊಂಡಿದೆ. ಸಂವಿಧಾನ ವಿರೋಧಿ ಎಂದು ಹೇಳಿದ್ದಾರೆ. ಭಾರತೀಯ ಪ್ರಜೆಗಳಿಗೆ ತಾರತಮ್ಯ ಮಾಡಿಲ್ಲ. ಕಾಂಗ್ರೆಸ್ ನವರು ಮಾಡುತ್ತಿರುವುದು ಆರೋಪವಷ್ಟೇ ಎಂದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 