ರಾಜ್ಯಮಟ್ಟಕ್ಕೆ ಆಯ್ಕೆ ಎಸ್ ಎಸ್ ಹಿರೇಮಠ
SS Hiremath selected for state level
ಹುಕ್ಕೇರಿ 16: ತಾಲೂಕಿನ ನೇರ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿಷೇಕ ಪರೀಟ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ, ರೋಹನ್ ಬಡಿಗೇರ ಪ್ರಬಂಧದಲ್ಲಿ ದ್ವಿತೀಯ.
ಈ ಇಬ್ಬರು ವಿದ್ಯಾರ್ಥಿಗಳು ಇಂದು ಚಿಕ್ಕೋಡಿಯಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಯರಾದ ಎಸ್ ಎಸ್ ಹಿರೇಮಠ, ಸಮಸ್ತ ಗುರು ವೃಂದ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿಲೇಶ್ ಜಾದವ್ ಹಾಗೂ ಸರ್ವ ಸದಸ್ಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಿದಾನಂದ ಬ ದೇಸಾಯಿ ಹಾಗೂ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 