ರಾಜ್ಯಮಟ್ಟಕ್ಕೆ ಆಯ್ಕೆ ಎಸ್ ಎಸ್ ಹಿರೇಮಠ
SS Hiremath selected for state level
ಹುಕ್ಕೇರಿ 16: ತಾಲೂಕಿನ ನೇರ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿಷೇಕ ಪರೀಟ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ, ರೋಹನ್ ಬಡಿಗೇರ ಪ್ರಬಂಧದಲ್ಲಿ ದ್ವಿತೀಯ.
ಈ ಇಬ್ಬರು ವಿದ್ಯಾರ್ಥಿಗಳು ಇಂದು ಚಿಕ್ಕೋಡಿಯಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಯರಾದ ಎಸ್ ಎಸ್ ಹಿರೇಮಠ, ಸಮಸ್ತ ಗುರು ವೃಂದ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿಲೇಶ್ ಜಾದವ್ ಹಾಗೂ ಸರ್ವ ಸದಸ್ಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಿದಾನಂದ ಬ ದೇಸಾಯಿ ಹಾಗೂ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 