ಸಿಂಗಾಪುರದ ಸಿಂಡಾ ಸಂಘದಿಂದ ಸಬರದ್ಗೆ ಸನ್ಮಾನ
Sabarad honored by Singapore's Sinda Sangha
ಮಹಾಲಿಂಗಪುರ 21: ಸಿಂಗಾಪುರದಲ್ಲಿ ಸಶಸ್ತ್ರ ಸೈನಿಕ ತರಬೇತಿ ಪಡೆಯುತ್ತಿರುವ, ಮಹಾಲಿಂಗಪುರ ಪಟ್ಟಣದ ಮಶಾಲ ಸಬರದ ರಾಷ್ಟ್ರಮಟ್ಟದ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಸಿಂಗಾಪುರದ ಸಿಂಡಾ ಸಂಘದಿಂದ ಗೌರವ ಸನ್ಮಾನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಸಿಂಗಾಪುರ ಭಾರತೀಯ ಅಭಿವೃದ್ಧಿ ಸಂಘ (ಸಿಂಡಾ) ಏರಿ್ಡಸಿದ್ದ ಸಿಂಡಾ ಅಕಾಡೆಮಿಕ್ ಅಕ್ಸೆಲೆನ್ಸ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಿಂಗಾಪುರ ಸಾಂಸ್ಕೃತಿಕ ಸಚಿವ ದಿನೇಶ ವಾಸು ದಾಸ ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಧ್ಯಾರ್ಥಿ ಮಶಾಲ ಅವರನ್ನು ಗೌರವಿಸಿದರು. ಖ್ಯಾತ ಅಂಕಣಕಾರರಾದ ಮಲ್ಲಿಕಾರ್ಜುನ ಹೆಗ್ಗಳಗಿ, ತಾತ ಜಿ.ಡಿ.ಸಗರಿ, ಪಾಲಕರಾದ ಮಲ್ಲಿಕಾರ್ಜುನ ಸಗರದ ಮತ್ತು ತಾಯಿ ಶೈಲಾ ಸಗರದ ಸಾಧನೆಗೆ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 