ಸಿಂಗಾಪುರದ ಸಿಂಡಾ ಸಂಘದಿಂದ ಸಬರದ್ಗೆ ಸನ್ಮಾನ
Sabarad honored by Singapore's Sinda Sangha
ಮಹಾಲಿಂಗಪುರ 21: ಸಿಂಗಾಪುರದಲ್ಲಿ ಸಶಸ್ತ್ರ ಸೈನಿಕ ತರಬೇತಿ ಪಡೆಯುತ್ತಿರುವ, ಮಹಾಲಿಂಗಪುರ ಪಟ್ಟಣದ ಮಶಾಲ ಸಬರದ ರಾಷ್ಟ್ರಮಟ್ಟದ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಸಿಂಗಾಪುರದ ಸಿಂಡಾ ಸಂಘದಿಂದ ಗೌರವ ಸನ್ಮಾನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಸಿಂಗಾಪುರ ಭಾರತೀಯ ಅಭಿವೃದ್ಧಿ ಸಂಘ (ಸಿಂಡಾ) ಏರಿ್ಡಸಿದ್ದ ಸಿಂಡಾ ಅಕಾಡೆಮಿಕ್ ಅಕ್ಸೆಲೆನ್ಸ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಿಂಗಾಪುರ ಸಾಂಸ್ಕೃತಿಕ ಸಚಿವ ದಿನೇಶ ವಾಸು ದಾಸ ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಧ್ಯಾರ್ಥಿ ಮಶಾಲ ಅವರನ್ನು ಗೌರವಿಸಿದರು. ಖ್ಯಾತ ಅಂಕಣಕಾರರಾದ ಮಲ್ಲಿಕಾರ್ಜುನ ಹೆಗ್ಗಳಗಿ, ತಾತ ಜಿ.ಡಿ.ಸಗರಿ, ಪಾಲಕರಾದ ಮಲ್ಲಿಕಾರ್ಜುನ ಸಗರದ ಮತ್ತು ತಾಯಿ ಶೈಲಾ ಸಗರದ ಸಾಧನೆಗೆ ಅಭಿನಂದಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 