ಶಬರಿಮಲೆ ಅಯ್ಯಪ್ಪ ದೇಗುಲ: ಮೊದಲ ೧೦ ದಿನಗಳ ಯಾತ್ರೆಯಿಂದ ೩೯ ಕೋಟಿ ರೂ. ಆದಾಯ
Income
ಪಟ್ಟಣಂತಿಟ್ಟ, ನ ೩೦ -ವಾರ್ಷಿಕ ಶಬರಿಮಲೆ ಯಾತ್ರೆ ಆರಂಭವಾಗಿದ್ದು, ಮೊದಲ ಹತ್ತು ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ೩೯ ಕೋಟಿ ರೂಪಾಯಿ ಆದಾಯವಾಗಿದೆ.
ಇದೇ ಅವಧಿಯಲ್ಲಿ ಕಳೆದ ವರ್ಷ ೨೧.೧೨ ಕೋಟಿ ರೂ. ಆದಾಯವಾಗಿತ್ತು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್ ವಾಸು ಹೇಳಿದ್ದಾರೆ.
ಹುಂಡಿ ಸಂಗ್ರಹವು ೧೩.೭೬ ಕೋಟಿ ರೂ.ಗಳಾಗಿದ್ದು, ೨೦೧೮ ರಲ್ಲಿ ಇದೇ ಅವಧಿಯಲ್ಲಿ ಗಳಿಸಿದ ೮.೩೪ ಕೋಟಿ ರೂ. ಆದಾಯವಾಗಿದೆ.ದೇವಾಲಯಕ್ಕೆ ವಾರಾಂತ್ಯದಲ್ಲಿ ಯಾತ್ರಾರ್ಥಿಗಳ ಹರಿವು ಹೆಚ್ಚಾಗಿದೆ ಎಂದು ವಾಸು ಹೇಳಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 