ಶಬರಿಮಲೆ ಅಯ್ಯಪ್ಪ ದೇಗುಲ: ಮೊದಲ ೧೦ ದಿನಗಳ ಯಾತ್ರೆಯಿಂದ ೩೯ ಕೋಟಿ ರೂ. ಆದಾಯ
Income
ಪಟ್ಟಣಂತಿಟ್ಟ, ನ ೩೦ -ವಾರ್ಷಿಕ ಶಬರಿಮಲೆ ಯಾತ್ರೆ ಆರಂಭವಾಗಿದ್ದು, ಮೊದಲ ಹತ್ತು ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ೩೯ ಕೋಟಿ ರೂಪಾಯಿ ಆದಾಯವಾಗಿದೆ.
ಇದೇ ಅವಧಿಯಲ್ಲಿ ಕಳೆದ ವರ್ಷ ೨೧.೧೨ ಕೋಟಿ ರೂ. ಆದಾಯವಾಗಿತ್ತು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್ ವಾಸು ಹೇಳಿದ್ದಾರೆ.
ಹುಂಡಿ ಸಂಗ್ರಹವು ೧೩.೭೬ ಕೋಟಿ ರೂ.ಗಳಾಗಿದ್ದು, ೨೦೧೮ ರಲ್ಲಿ ಇದೇ ಅವಧಿಯಲ್ಲಿ ಗಳಿಸಿದ ೮.೩೪ ಕೋಟಿ ರೂ. ಆದಾಯವಾಗಿದೆ.ದೇವಾಲಯಕ್ಕೆ ವಾರಾಂತ್ಯದಲ್ಲಿ ಯಾತ್ರಾರ್ಥಿಗಳ ಹರಿವು ಹೆಚ್ಚಾಗಿದೆ ಎಂದು ವಾಸು ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 