ಶಬರಿಮಲೆ ಅಯ್ಯಪ್ಪ ದೇಗುಲ: ಮೊದಲ ೧೦ ದಿನಗಳ ಯಾತ್ರೆಯಿಂದ ೩೯ ಕೋಟಿ ರೂ. ಆದಾಯ
Income
ಪಟ್ಟಣಂತಿಟ್ಟ, ನ ೩೦ -ವಾರ್ಷಿಕ ಶಬರಿಮಲೆ ಯಾತ್ರೆ ಆರಂಭವಾಗಿದ್ದು, ಮೊದಲ ಹತ್ತು ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ೩೯ ಕೋಟಿ ರೂಪಾಯಿ ಆದಾಯವಾಗಿದೆ.
ಇದೇ ಅವಧಿಯಲ್ಲಿ ಕಳೆದ ವರ್ಷ ೨೧.೧೨ ಕೋಟಿ ರೂ. ಆದಾಯವಾಗಿತ್ತು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್ ವಾಸು ಹೇಳಿದ್ದಾರೆ.
ಹುಂಡಿ ಸಂಗ್ರಹವು ೧೩.೭೬ ಕೋಟಿ ರೂ.ಗಳಾಗಿದ್ದು, ೨೦೧೮ ರಲ್ಲಿ ಇದೇ ಅವಧಿಯಲ್ಲಿ ಗಳಿಸಿದ ೮.೩೪ ಕೋಟಿ ರೂ. ಆದಾಯವಾಗಿದೆ.ದೇವಾಲಯಕ್ಕೆ ವಾರಾಂತ್ಯದಲ್ಲಿ ಯಾತ್ರಾರ್ಥಿಗಳ ಹರಿವು ಹೆಚ್ಚಾಗಿದೆ ಎಂದು ವಾಸು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 