ಕ್ರೇಡೈ ಜಂಟಿ ಕಾರ್ಯದರ್ಶಿಯಾಗಿ ಸಚಿನ ಬೊಂಬಲೆ ನೇಮಕ
Sachin Bombale appointed as CREDAI Joint Secretary
ವಿಜಯಪುರ 10: ನಗರದ ಲಿಂಗದ ಗುಡಿ ರಸ್ತೆಯಲ್ಲಿರುವ ಸಂಘದ ಜಿಲ್ಲಾ ಕಚೇರಿಯಲ್ಲಿ ಭಾನುವಾರ ನಡೆದ ಸಾಮಾನ್ಯ ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಮಹಾವೀರ ಪಾರೇಖ ಮುಂದಿನ ಎರಡು ವರ್ಷದ ಅವದಿಗೆ ಸಂಪದ ಪದಾಧಿಕಾರಿಗಳ ಆಯ್ಕೆ ಕುರಿತು ಸಭೆಗೆ ಪ್ರಸ್ತಾಪಿಸುವ ಮೂಲಕ ಸದಸ್ಯರ ಅನುಮತಿ ಪಡೆದು ಆಯ್ಕೆ ಪ್ರಕ್ರಿಯೆ ನೆರವೇರಿಸಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಸಚಿನ ಬೊಂಬಲೆ ಅವರನ್ನು ಆಯ್ಕೆ ಮಾಡಲಾಯಿತು,
ಇದೇ ಸಂದರ್ಭದಲ್ಲಿ ಆಯ್ಕೆಗೊಂಡ ನೂತನ ಜಂಟಿ ಕಾರ್ಯದರ್ಶಿಯಾದ ಸಚಿನ ಬೊಂಬಲೆ ಮಾತನಾಡಿ, ಮುಂಬರುವ ದಿನಗಳಲ್ಲಿ ಕ್ರೆಡೈ ಸಂಸ್ಥೆ ಸಮಾಜಮುಖಿ ಕಾರ್ಯ ನಿರ್ವಹಿಸಲು ಹಗಲಿರುಳು ಶ್ರಮಿಸುವೆ. ಎಲ್ಲಾ ಪದಾಧಿಕಾರಿಗಳೊಂದಿಗೆ ಚರ್ಚೆಸಿ ಜಿಲ್ಲೆಯ ಭೂ ಅಭಿವೃದ್ಧಿಗಾಗಿ ಯೋಜನಾ ಬದ್ಧ ಹಾಗೂ ಸಮಗ್ರ ಬೆಳವಣಿಗೆ ನಿಟ್ಟಿನಲ್ಲಿ ಶ್ರಮಿಸಲಾಗುವುದು. ನಗರದ ಸವಾಂರ್ಗೀಣ ಅಭಿವೃದ್ಧಿ ಮತ್ತು ಗುಂಟಾ ನಿವೇಶನಗಳ ಬೆಳವಣಿಗೆ ನಿಲ್ಲಿಸುವ ದೃಷ್ಟಿಯಿಂದ ಕ್ರಿಡೈ ಬಲ ಪಡಿಸುವುದಾಗಿ ತಿಳಿಸಿದರು. ಆಯ್ಕೆಮಾಡಿದ ಸರ್ವ ಸದಸ್ಯರಿಗೆ ಧನ್ಯವಾದ ಅರ್ಿಸಿದರು.
ಅನುಪಮ ರುಣವಾಲ, ರಾಜೇಂದ್ರ ರುಣವಾಲ, ಟಪಾಲ ಇಂಜಿನಿಯರ್, ಅನೀಲ ಅವಳೆ, ಇರ್ಫಾನ್ ಪಠಾಣ ಜಂಟಿಕಾರ್ಯದರ್ಶಿಯಾಗಿ ಆಯ್ಕೆಗೊಂಡ ಹಿನ್ನೆಲೆ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 