ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಸಾಧನಾ ಸಮಾವೇಶ
Sadhana conference puts the state in a debt trap
ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಸಾಧನಾ ಸಮಾವೇಶ
ಹೂವಿನಹಡಗಲಿ 21: ಸಿದ್ದರಾಮಯ್ಯ ಸರ್ಕಾರ ಅಧಿಕಾರದ ಆಸೆಯಿಂದ ಅವೈಜ್ಞಾನಿಕ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಇತಿಹಾಸದಲ್ಲೇ ಕಳೆದ ಎರಡು ವರ್ಷಗಳಿಂದ ಸುಮಾರು 2.5 ಸಾವಿರ ಕೋಟಿ ಸಾಲ ಪಡೆದು ರಾಜ್ಯವನ್ನು ದೀವಾಳಿ ಮಾಡಿ ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಜಯನಗರ ಬಿಜೆಪಿ ಪಕ್ಷದ ಮುಖಂಡ ಎಂ.ಬಿ. ಬಸವರಾಜ ಹೇಳಿದರು. ಪತ್ರಿಕಾ ಪ್ರತಿನಿಧಿಯೊಂದಿಗೆ ಮಂಗಳವಾರ ಮಾತನಾಡಿ,
ಪ್ರಸ್ತುತ ವರ್ಷದಲ್ಲಿ 60 ಸಾವಿರ ಕೋಟಿ ಹೊಸ ತೆರಿಗೆ ಭಾರವನ್ನು ರಾಜ್ಯದ ಜನರ ಮೇಲೆ ಹಾಕಿ. ಅಭಿವೃದ್ಧಿ ಜಪ ಮಾಡುತ್ತಿದೆ. ರಾಜ್ಯ ಸರಕಾರ ಸಾಲಕ್ಕೆ ವಾರ್ಷಿಕ ಬಡ್ಡಿ ರೂಪದಲ್ಲಿ ಸರಕಾರ 37,324 ಕೋಟಿ ರೂ. ಪಾವತಿಸಿ ಖಜಾನೆ ಖಾಲಿ ಮಾಡಿ. ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಹೊಂದಿಸಲು ಪರದಾಡುತ್ತಿದೆ. ವಿದ್ಯುತ್ ದರ, ವೈದ್ಯಕೀಯ ಸೌಲಭ್ಯಗಳು ಏರಿಕೆಯಾಗಿವೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 