ಸದ್ಗುರು ಆನಂದ ಮಹಾರಾಜರ ಹುಟ್ಟುಹಬ್ಬ ಆಚರಣೆ
Sadhguru Anand Maharaj's birthday celebration
ಯಮಕನಮರಡಿ 11 ; ಸ್ಥಳೀಯ ಹರಿ ಮಂದಿರದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಅವರ 65 ನೇ ಹುಟ್ಟುಹಬ್ಬವನ್ನು ಇಂದು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಸ್ಥಳೀಯ ಯುವ ದುರಿಣರು ಆದ ರವಿ ಜಿನರಾಳಿ ದಸ್ತಗೀರ್ ಬಸಾಪೂರಿ ಸುನಿಲ್ ದೇಸಾಯಿ ಗೋಪಾಲ್ ಚಪನಿ ಸಂತೋಷ್ ಬಿದ್ರೆವಾಡಿ ಅನಿಲ್ ಖವರೆ ಸ್ಥಳೀಯ ಪೊಲೀಸ್ ಠಾಣಾ ಸಿಪಿಐ ಜಮೀರ್ ಮಸಾಪುರಿ ಹಾಗೂ ಗೆಳೆಯರ ಬಳಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 